ರಿಲಯನ್ಸ್ ಫೌಂಡೇಶನ್ ಇವರು ಭಾರತೀಯ ಹವಾಮಾನ ಇಲಾಖೆ, ಬೆಂಗಳೂರು, ಕೃಷಿ ವಿಶ್ವ ವಿದ್ಯಾನಿಲಯ, ಧಾರವಾಡ ಹಾಗೂ ಕೃಷಿ ಮೌಸಂ ಸೇವಾಘಟಕ, ವಿಜಯಪುರ ಇವರ ಸಹಯೋಗದೊಂದಿಗೆ ನೀಡುತ್ತಿರುವ ಹವಾಮಾನ ಆಧಾರಿತ ಕೃಷಿ ಸಲಹೆ. ಬಾಗಲಕೋಟೆ ಜಿಲ್ಲೆಗೆ ನೀಡಿದ ಹವಾಮಾನ ಮುನ್ಸೂಚನೆಯ ಪ್ರಕಾರ ಮುಂದಿನ ಐದು ದಿನಗಳ ಕಾಲ ಮಳೆಯಾಗುವ ಸಾದ್ಯತೆ ಇಲ್ಲ. ಪಶುಗಳಲ್ಲಿ ದೇಹದ ಉಷ್ಣಾಂಶ ಕಾಪಾಡಲು ಸಾಧ್ಯವಾದಷ್ಟು ಖನಿಜ ಜೊತೆ ಎಣ್ಣೆ ಹಿಂಡಿ ಮತ್ತು ಬೆಲ್ಲ ಮಿಶ್ರಣ ಮಾಡಿರುವ ಆಹಾರ ಒದಗಿಸಬೇಕು
| Comment | Author | Date |
|---|---|---|
| Be the first to post a comment... | ||
Copyright © 2026 Reliance Foundation. All Rights Reserved.