ಹವಾಮಾನ ಮುನ್ಸೂಚನೆ ಮತ್ತು ಜೋಳದಲ್ಲಿ ಕಾಳು ಕಟ್ಟುವ ಹಂತದಲ್ಲಿ ಕೀಟ ಮತ್ತು ನೀರಿನ ನಿರ್ವಹಣೆ

ರಿಲಯನ್ಸ್ ಫೌಂಡೇಶನ್ ಇವರು ಭಾರತೀಯ ಹವಾಮಾನ ಇಲಾಖೆ, ಬೆಂಗಳೂರು, ಕೃಷಿ ವಿಶ್ವ ವಿದ್ಯಾನಿಲಯ, ಧಾರವಾಡ ಹಾಗೂ ಕೃಷಿ ಮೌಸಂ ಸೇವಾಘಟಕ, ವಿಜಯಪುರ ಇವರ ಸಹಯೋಗದೊಂದಿಗೆ ನೀಡುತ್ತಿರುವ ಹವಾಮಾನ ಆಧಾರಿತ ಕೃಷಿ ಸಲಹೆ. ಬಾಗಲಕೋಟೆ ಜಿಲ್ಲೆಗೆ ನೀಡಿದ ಹವಾಮಾನ ಮುನ್ಸೂಚನೆಯ ಪ್ರಕಾರ ಮುಂದಿನ ಐದು ದಿನಗಳ ಕಾಲ ಮಳೆಯಾಗುವ ಸಾದ್ಯತೆ ಇಲ್ಲ. ಜೋಳದಲ್ಲಿ ಸೈನಿಕ ಹುಳುವಿನ ನಿರ್ವಹಣೆಗಾಗಿ 0.3 ಮಿಲಿ ಲೀಟರ್  ಕ್ಲೋರಂಟ್ರನೀಲಿಪ್ರೋಲ್ ಅನ್ನು ಪ್ರತಿ ಲೀಟರ್ ನೀರಿನಲ್ಲಿ ಬೆರೆಸಿ ಸಿಂಪರಣೆ ಮಾಡಬೇಕು. ಜೋಳದ ಬೆಳೆಯು ಕಾಳು ಕಟ್ಟುವ ಹಂತದಲ್ಲಿದ್ದಾಗ ಒಂದು ನೀರಾವರಿ ಓದಗಿಸಬೇಕಾಗುತ್ತದೆ.  

Content Files
Content Comments
Likes Dislikes
Comment Author Date
Be the first to post a comment...
Content Tags
Get In Touch

Reliance Corporate Park 5 TTC Industrial Area,

Thane-Belapur Road, Ghansoli,

Navi Mumbai - 400701, Maharashtra

Follow Us

Kisan Grow

Machli

Copyright © 2026 Reliance Foundation. All Rights Reserved.