ರಿಲಯನ್ಸ್ ಫೌಂಡೇಶನ್ ಇವರು ಭಾರತೀಯ ಹವಾಮಾನ ಇಲಾಖೆ, ಬೆಂಗಳೂರು, ಕೃಷಿ ವಿಶ್ವ ವಿದ್ಯಾನಿಲಯ, ಧಾರವಾಡ ಹಾಗೂಕೃಷಿ ಮೌಸಂ ಸೇವಾಘಟಕ, ವಿಜಯಪುರ ಇವರ ಸಹಯೋಗದೊಂದಿಗೆ ನೀಡುತ್ತಿರುವ ಹವಾಮಾನ ಆಧಾರಿತ ಕೃಷಿ ಸಲಹೆ. ಬಾಗಲಕೋಟೆ ಜಿಲ್ಲೆಗೆ ನೀಡಿದ ಮುನ್ಸೂಚನೆಯಂತೆ ಮುಂದಿನ 5 ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆ ಇದೆ. ಕಟಾವಿಗೆ ಬಂದಿರುವ ತೊಗರಿ ಬೇಳೆಯನ್ನು ಕಟಾವು ಮಾಡಿ ರಾಶಿ ಮಾಡಿ ಸುರಕ್ಷಿತ ಸ್ಥಳದಲ್ಲಿ ಶೇಖರಿಸಿ ಇಡಬೇಕು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ರಿಲಯನ್ಸ್ ಫೌಂಡೇಶನ್ ನ ಉಚಿತ ದೂರವಾಣಿ ಸಂಖ್ಯೆ 1800 419 8800. ಧನ್ಯವಾದಗಳು.
| Comment | Author | Date |
|---|---|---|
| Be the first to post a comment... | ||